ಜಯತೀರ್ಥ ಸದಭಿರುಚಿಯ ನಿರ್ದೇಶಕ

ಜಯತೀರ್ಥ ಈಗಿನ ಪ್ರಸಿದ್ಧ ಚಲನಚಿತ್ರ ನಿರ್ದೇಶಕರಲ್ಲೊಬ್ಬರು. “ಒಲವೇ ಮಂದಾರ” ಚಿತ್ರದ ಮೂಲಕ ನಿರ್ದೇಶಕರಾಗಿ ಟೋನಿ, ಬುಲೆಟ್ ಬಸ್ಯಾ, ಬ್ಯೂಟಿಫುಲ್ ಮನಸ್ಸುಗಳು, ಬೆಲ್ ಬಾಟಮ್, ವನಿಲಾ, ಸಿನಿಮಾಗಳ ಮೂಲಕ ತಮ್ಮ ಪ್ರತಿಭೆಯನ್ನು ತೋರಿಸಿ ಚಿತ್ರಗಳನ್ನು ಗೆಲ್ಲಿಸಿ ಈಗ ಸದ್ಯಕ್ಕೆ ತಮ್ಮ ಹೊಸ ಚಿತ್ರ “ಬನಾರಸ್” ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಜಯತೀರ್ಥರವರು  ಈಗಿನ ಜನರಿಗೆ ತಿಳಿದ ಮಟ್ಟಿಗೆ ಒಬ್ಬ ಚಲನಚಿತ್ರ ನಿರ್ದೇಶಕರು ಆದರೆ ಅವರು ಬೆಳದು ಬಂದದ್ದು ಸಂಪೂರ್ಣ ರಂಗಭೂಮಿ ಹಿನ್ನೆಲೆಯಿಂದ ಹಾಗೂ ಊಹಿಸಲಾಗದಷ್ಟು ಅದ್ಬುತ ಕೆಲಸಗಳನ್ನು ರಂಗಭೂಮಿಯಲ್ಲಿ ಮಾಡಿದ್ದಾರೆ. ಈ […]Read More

ಪ್ರಸಾದ್ ವಶಿಷ್ಠ ನವ ಪ್ರತಿಭೆ

ಕು. ಶಿ     : ಪ್ರಸಾದ್ ರವರೆ ನಿಮ್ಮ ಹುಟ್ಟೂರು ಬಾಲ್ಯ ಹಾಗೂ ಶಿಕ್ಷಣದ ಬಗ್ಗೆ ತಿಳಿಸಿ ಪ್ರಸಾದ್ : ನಾನು ಹುಟ್ಟಿ ಬೆಳೆದದ್ದು ಹಾಗೂ ನನ್ನ ಪಿ ಯು ಸಿ ವರೆಗಿನ ಶಿಕ್ಷಣ ಮುಗಿಸಿದ್ದು ತುಮಕೂರಿನಲ್ಲಿ. ಚಿಕ್ಕಂದಿನಿಂದ ಶ್ರೀ ಗಳ ಸಿದ್ದಗಂಗಾ ಸಂಸ್ಥೆಯಲ್ಲಿ ಕಲಿಯಲು ತುಂಬಾ ಆಸಕ್ತಿಯಿತ್ತು ನಾನಾ ಕಾರಣದಿಂದ ಆಗಿರಲಿಲ್ಲಾ  ಮುಂದೆ BE ಶಿಕ್ಷಣಕ್ಕೆ ಬೇರೆ ಕಾಲೇಜಿನಲ್ಲಿ ಸೀಟು ಸಿಕ್ಕರೂ ಶ್ರೀ ಗಳ  ಮೇಲಿನ ಪ್ರೀತಿ ಅಭಿಮಾನದಿಂದ ಅವರದೇ ಸಂಸ್ಥೆಯಲ್ಲಿ ಬಿ ಎಸ್ ಸಿ ಕಂಪ್ಯೂಟರ್ […]Read More