ಕದ್ರಿ ಕಂಬಳ ಕದ್ರಿ ಕಂಬಳ ಅಥವಾ ಕದ್ರಿ ‘ಮಂಜುನಾಥ ದೇವರ ಕಂಬಳ’ ಎಂದರೆ ಇತಿಹಾಸ ಪ್ರಸಿದ್ಧವಾದುದು. ಕದ್ರಿಕಂಬಳವನ್ನು ‘ ಅರಸು ಕಂಬಳ’ ಎಂದರೆ ಮುನ್ನೂರು ವರುಷಗಳ ಹಿಂದೆ ಮಂಗಳೂರಿನ ಕುಲಶೇಖರದ ಆಳುಪ ರಾಜರು ಪೋಷಿಸಿದ ಕಾರಣ ಈ ಹೆಸರು ಬಂದಿತೆಂದೂ ಹೇಳಲಾಗುತ್ತದೆ. ಕಂಬಳ ನಾನು ಇಂದು ನನ್ನ ಹೆಸರಿನ ಜೊತೆಗೆ ಸೇರಿರುವ ಕದ್ರಿಕಂಬಳ ದ ಬಗ್ಗೆ ಅಂದರೆ ಕರಾವಳಿಯ ಜಾನಪದದ ಹೆಮ್ಮೆಯ ಕ್ರೀಡೆಯೆಂದು ಹೇಳಬಹುದಾದ ‘ ಕಂಬಳ’ ದ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನೀಡಲು ಇಚ್ಚಿಸುತ್ತೇನೆ. […]
ಬಹುಮುಖ ಪ್ರತಿಭೆಯ ಖನಿ ಶೋಭಿತಾ ತೀರ್ಥಹಳ್ಳಿ ಪ್ರತಿಭೆಯು ಎಲ್ಲರಲ್ಲೂ ಇರುತ್ತದೆ. ಆದರೆ ಆ ಪ್ರತಿಭೆಯನ್ನು ಒರೆಗೆ ಹಚ್ಚಿ ಅದನ್ನು ತಿದ್ದಿ ತೀಡಿ ಪ್ರದರ್ಶನಕ್ಕೆ ಇಡುವವರು ಕೆಲವೇ ಮಂದಿ ಮಾತ್ರ. ಹೆಚ್ಚಿನ ಪ್ರತಿಭೆಗಳು ಕೇವಲ ಒಂದೆರಡು ಕಲೆಗಳಿಗಷ್ಟೇ ಸೀಮಿತವಾಗಿರುತ್ತಾರೆ. ಆದರೆ ಇಲ್ಲೊಬ್ಬ ಹುಡುಗಿ ವೈವಿಧ್ಯಮಯವಾದ ಪ್ರತಿಭೆಗಳನ್ನು ಹೊಂದಿದ್ದಾಳೆ, ಆಕೆಯ ಹೆಸರು ಶೋಭಿತಾ ತೀರ್ಥಹಳ್ಳಿ. ಈಕೆ ಬರೋಬ್ಬರಿ ಹದಿನೈದು ಕಲೆಗಳನ್ನು ತನ್ನೊಳಗೆ ಕರಗತ ಮಾಡಿಕೊಂಡಿದ್ದಾಳೆ ಎಂದರೆ ನಂಬಲೇಬೇಕು. ಈಕೆಯು ಮೂಲತಃ ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬೆಜ್ಜವಳ್ಳಿಯವರು. ಈಕೆಯ ತಂದೆ […]Read More
ಕನ್ನಡ ಭಾಷಾ ಅಭ್ಯುದಯಕ್ಕೆ ಯುವ ಜನಾಂಗದ ಪಾತ್ರ ‘ಕನ್ನಡ’ ಪ್ರಪಂಚದ ಅತಿ ಪುರಾತನ ಭಾಷೆ. ಕನ್ನಡ ಬರಹಗಾರರ ಮತ್ತು ಸಾಮಾಜಿಕ ಕ್ರಾಂತಿಕಾರರಿಂದ ಇದು ಶ್ರೀಮಂತವಾಗಿಯೂ ಬೆಳೆದಿದೆ. ಅತ್ಯಂತ ವೈಭವವಯುತ ಹಿನ್ನೆಲೆಯೊಡನೆ, ಆಧುನಿಕ ಕನ್ನಡವೂ ಶ್ರೀಮಂತವಾಗಿಯೇ ಇದೆ. ಅತಿ ಹೆಚ್ಚು ಅಂದರೆ ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಭಾಷೆ ಎಂಬ ಹೆಗ್ಗಳಿಕೆಯೂ ಕನ್ನಡಕ್ಕಿದೆ. ಇಂತಹ ಭಾಷೆಗೆ ಇತ್ತೀಚೆಗೆ ಮನ್ನಣೆ ಸಿಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಯಾವುದೇ ಭಾಷೆಯಾದರೂ ಅದರ ಬಳಕೆಯಿಂದ ಮಾತ್ರ ಅದು ಬೆಳೆಯಲು ಸಾಧ್ಯ. ಅದನ್ನು […]Read More
ಜಗನ್ನಾಥನ ರಥಯಾತ್ರೆ ಭಾರತದಲ್ಲಿ ಹಿಂದೂ ಧರ್ಮಾಚರಣೆಯಲ್ಲಿ ವರ್ಷಪೂರ್ತಿ ರಥೋತ್ಸವಗಳು ಒಂದಿಲ್ಲೊಂದು ಕಡೆ ನಡೆಯುತ್ತಲೇ ಇರುತ್ತದೆ. ಆದರೆ ಅಂಥಹ ರಥೋತ್ಸವಗಳಲ್ಲಿ ಪ್ರಪಂಚದಲ್ಲೇ ಪ್ರಸಿದ್ಧಿ ಪಡೆದಿರುವ ರಥೋತ್ಸವ ಎಂದರೆ ಒಡಿಸ್ಸಾದ ಪುರಿ ನಗರಿಯಲ್ಲಿ ನಡೆಯುವ ಜಗನ್ನಾಥನ ರಥಯಾತ್ರೆ. ಈ ಯಾತ್ರೆಯನ್ನು ನೋಡಲು ಲಕ್ಷೋಪಾದಿಯಲ್ಲಿ ದೇಶ ವಿದೇಶಗಳಿಂದ ಭಕ್ತರು ಪುರಿಗೆ ಆಗಮಿಸುತ್ತಾರೆ. ಇದೊಂದು ಧಾರ್ಮಿಕ ರಥಯಾತ್ರೆಯಾಗಿದ್ದು ಇದನ್ನು ಪುರಿಯ ಪ್ರಮುಖ ದೇವರಾದ ಜಗನ್ನಾಥ, ಆತನ ಸಹೋದರಿ ದೇವಿ ಸುಭದ್ರ ಹಾಗೂ ಸಹೋದರ ಬಲಭದ್ರ ದೇವರಿಗೆ ನಡೆಯುತ್ತದೆ. ಇದನ್ನು ದಶವತಾರ್ ಯಾತ್ರೆ, ನವದಿನ್ […]Read More
ಕವಿ ಶ್ರೀ ಮುತ್ತು ವಡ್ಡರ ರಾಜ್ಯಮಟ್ಟದ ಚಾಲುಕ್ಯ ಸಾಹಿತ್ಯ ರತ್ನ ಪ್ರಶಸ್ತಿಗೆ ಆಯ್ಕೆ… ವಿಶ್ವ ಬಂಜಾರ ಕಲಾ ಸಾಹಿತ್ಯ ಸಂಘ (ರಿ ) ಅಮೀನಗಡ ಹಾಗೂ ಬರಹವೇ ಶಕ್ತಿ ವೇದಿಕೆಯ ವತಿಯಿಂದ ಹುನಗುಂದ ತಾಲೂಕಿನ ಐಹೊಳೆಯಲ್ಲಿ ದಿನಾಂಕ 07-07-2024 ರವಿವಾರ ದಂದು ನಡೆಯುತ್ತಿರುವ ಪ್ರಥಮ ಚಾಲುಕ್ಯ ಸಾಹಿತ್ಯ ಸಮ್ಮೇಳನ ಹಾಗೂ ಬಹು ಭಾಷಾ ಕವಿಗೋಷ್ಠಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಸಂಸ್ಥಾಪಕ ಅಧ್ಯಕ್ಷರಾದ ಚಂದ್ರಕಾಂತ ಚವಾಣ್ ರವರು ಪತ್ರಿಕಾಗೋಷ್ಠಿಗೆ ತಿಳಿಸಿದ್ದಾರೆ. ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ […]Read More
ವ್ಯಂಗ್ಯಚಿತ್ರಕಾರ ಪಿ ಜಿ ನಾರಾಯಣ್ ಗೆ ಜೀವಮಾನದ ಪ್ರಶಸ್ತಿ ನಾಡಿನ ವ್ಯಂಗ್ಯಚಿತ್ರ ಕ್ಷೇತ್ರದಲ್ಲಿ ಪುಟ್ಟಿ ಗುಂಡೂರಾವ್ ನಾರಾಯಣ ಎಂದರೆ ಯಾರಿಗೂ ತಿಳಿಯದು. ಅದೇ ಪಿ ಜಿ ನಾರಾಯಣ ಎಂದರೆ ಸಾಕು. ಅವ್ರಾ? ಅಂತಾರೆ! ಸಾಮಾನ್ಯವಾಗಿ ವ್ಯಂಗ್ಯಚಿತ್ರಕಾರರು ತಮ್ಮ ಕಾರ್ಟೂನ್ ಗೆರೆಗಳಿಂದ, ತಮ್ಮದೇ ಆದ ಶೈಲಿಯ ಕ್ಯಾರೆಕ್ಟರ್ಗಳಿಂದ, ಪಂಚ್ ಡೈಲಾಗ್ ಗಳಿಂದ ಚಿರಪರಿಚಿತರಾಗಿರುತ್ತಾರೆ. ಹಾಗೆಯೇ ನಾರಾಯಣ ಅವರದ್ದೂ ಒಂದು ಸ್ಟೈಲ್ ಇದೆ. ಈ ಹಿರಿಯ ವ್ಯಂಗ್ಯಚಿತ್ರಕಾರ ಪಿ ಜಿ ನಾರಾಯಣ ಅವರು ವ್ಯಂಗ್ಯಚಿತ್ರ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ […]Read More
ಪಾಶ್ಚಿಮಾತ್ಯ ಸಂಸ್ಕೃತಿಯ ಮೋಹ ನಮ್ಮ ಭಾರತೀಯ ಸಂಸ್ಕೃತಿ ಅತ್ಯಂತ ಶ್ರೀಮಂತವಾದದ್ದು. ಕಲೆ, ಸಂಗೀತ, ನೃತ್ಯ, ಸಾಹಿತ್ಯ, ಸಂಸ್ಕೃತಿಯಲ್ಲಿ, ಹಾಗೆಯೇ ಅಲ್ಲಲ್ಲಿ ಈಗಲೂ ಕಾಣಬಹುದಾದ ಅವಿಭಕ್ತ ಕುಟುಂಬಗಳು, ಅಲ್ಲಿ ಕಂಡು ಬರುವ ಒಗ್ಗಟ್ಟು, ಅಂಥಹ ಒಗ್ಗಟ್ಟಿನಿಂದ ಒಟ್ಟಿಗೆ ಆಚರಿಸುವ ಆಚಾರ ವಿಚಾರಗಳು ಅಂದಿನಿಂದ ಇಂದಿನವರೆಗೂ ಭಾರತೀಯರಾದ ಪ್ರತಿಯೊಬ್ಬರಲ್ಲೂ ತನ್ನತನ ಉಳಿಸುವಲ್ಲಿ ಯಶಸ್ವಿಯಾಗಿದೆ. ಬೇರೆ ಬೇರೆ ದೇಶದವರೂ ಸಹ ಭಾರತೀಯ ಸಂಸ್ಕೃತಿಗೆ ಮರುಳಾಗಿ ಅವರೂ ಅಳವಡಿಸಿ ಕೊಂಡಿರುವುದು, ನಮಗೆ ಹೆಮ್ಮೆಯ ಸಂಗತಿ. ಆದರೆ ನಾವು ನಮ್ಮ ಸಂಸ್ಕೃತಿಯನ್ನೇ ಎಲ್ಲೋ ಮರೆಯುತ್ತಿದ್ದೇವೆ. […]Read More
“ಅಕ್ಷರ ಸಿಂಗಾರೋತ್ಸವ” ವರ್ಣಮಾಲೆಯ ಕಲಾಕೃತಿಗಳು ಪ್ರದರ್ಶನ : ಅಕ್ಷರ ಸಿಂಗಾರೋತ್ಸವಸ್ಥಳ : ಆರ್ಟ್ ಗ್ಯಾಲರಿ, ಯುವಪಥ ರಸ್ತೆ,ಜಯನಗರ ಬೆಂಗಳೂರುದಿನಾಂಕ : ನವೆಂಬರ್ 30 ರ ವರೆಗೂ ಕನ್ನಡವನ್ನು ಪ್ರೀತಿಸಲು ಸಾವಿರ ಕಾರಣಗಳಿವೆ!ಅದರಲ್ಲೊಂದು ಪ್ರಮುಖವಾದದ್ದು ಸುಂದರ ಬರವಣಿಗೆ! ಕನ್ನಡದಷ್ಟು ಸುಂದರವಾಗಿ ಬರೆಯಲು ಬೇರೆ ಬಾಷೆಯೇ ಇಲ್ಲವೇನೋ ಅನ್ನುವಷ್ಟು ಅಭಿಮಾನ! ಬೆಂಗಳೂರಿನ ಜಯನಗರದ ಯುವಪಥ ರಸ್ತೆಯಲ್ಲಿರುವ ಆರ್ಟ್ ಗ್ಯಾಲರಿಯಲ್ಲಿ “ಅಕ್ಷರ ಸಿಂಗಾರೋತ್ಸವ” ದ ಪ್ರದರ್ಶನ ನೆಡೆಯುತ್ತಿದೆ. ಕನ್ನಡ ನಾಡು ನುಡಿ, ಇತಿಹಾಸ,ಪರಂಪರೆ, ಕಾವ್ಯ , ಸಾಹಿತ್ಯದೊಂದಿಗೆ ಕನ್ನಡ ಅಕ್ಷರಮಾಲೆಯನ್ನೇ ಕಲಾಕೃತಿಗಳಾಗಿ […]Read More
ಪ. ಸ. ಕುಮಾರ್ ರವರ ಎಡಗೈ ಚಿತ್ರಕಲಾ ಪ್ರದರ್ಶನ ಪ್ರದರ್ಶನ: 10.11.2023 ರಿಂದ 27.11.2023ಸಮಯ: ಬೆಳಿಗ್ಗೆ 10.00 ರಿಂದ ಸಂಜೆ 6ರ ವರೆಗೆಸ್ಥಳ: ಆರ್ಟ್ ಹೌಜ್, ಪ್ಯಾಲೇಸ್ ರಸ್ತೆ,ವಸಂತನಗರ, (ಮೌಂಟ್ ಕಾರ್ಮೆಲ್ ಕಾಲೇಜು ಹತ್ತಿರ)ಬೆಂಗಳೂರು ಮಾಮೂಲಾಗಿ ಬಲಗೈ ಅಥವಾ ಅಪರೂಪಕ್ಕೆ ಎಡಗೈನಲ್ಲಿ ಚಿತ್ರ ಬರೆಯುವುದು ವಾಡಿಕೆ. ಆದರೆ ನಮ್ಮ ನಾಡಿನ ಹಿರಿಯ ಚಿತ್ರ ಕಲಾವಿದರಾದ ಪ ಸ ಕುಮಾರ್ ಅವರು ಎರಡೂ ಕೈಗಳಲ್ಲೂ ರೇಖಾಚಿತ್ರಗಳನ್ನು ಬರೆಯುವ ಸಾಮರ್ಥ್ಯವನ್ನು ರೂಢಿಸಿಕೊಂಡಿದ್ದಾರೆ. ಈ ವಿಷಯ ಬಹುಶಃ ಅವರ ಕಲಾ ಬಳಗದ […]Read More
ಕುಂಚದಲ್ಲಿ ಕನ್ನಡ ಸಾಹಿತಿಗಳು ಕನ್ನಡದ ಸಾಹಿತ್ಯ ಲೋಕದ ದಿಗ್ಗಜರಾದ ಅ ನ ಕೃ, ಕುವೆಂಪು, ತ ರಾ ಸು, ಎಸ್ ಎಲ್ ಭೈರಪ್ಪ, ತ್ರಿವೇಣಿ, ತೇಜಸ್ವಿ ಇನ್ನೂ ಮುಂತಾದವರು ಒಂದೇ ಮನೆಯಲ್ಲಿ ನೋಡಲು ಸಿಕ್ಕರೆ? ಆಹಾ ಎಂತಹ ಅದ್ಬುತ ದೃಶ್ಯ ಕಲ್ಪನೆ. ಕನ್ನಡದ ಖ್ಯಾತ ವ್ಯಂಗ್ಯ ಚಿತ್ರಕಾರರಾದ ವೈ. ಎಸ್. ನಂಜುಂಡಸ್ವಾಮಿಯವರು ಈ ತರಹದ ವಿಭಿನ್ನ ಅದ್ಭುತ ಕಲಾತ್ಮಕ ಕೊಡುಗೆಯನ್ನು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಾಪ್ರಿಯರಿಗೆ ಒದಗಿಸಿದ್ದಾರೆ. ಬೆಂಗಳೂರಿನ ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ […]Read More