ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಅಂತಿಮ ಭಾಗ ಮತ್ತೆ ಕಪೋತಕೂಟ ಅರಮನೆ ದೀಪಮಾಲಿಕೆಗಳಿಂದ ಝಗಝಗಿಸುತ್ತಿದೆ. ಮಂಗಳ ವಾದ್ಯಗಳು ಮೊಳಗುತ್ತಿವೆ. ಝಲ್ಲರಿ- ಮುರಳಿ- ಮೃದಂಗಗಳ ಮೃದುಮಧುರ ನಿನಾದ ವಾತಾವರಣದಲ್ಲೆಲ್ಲ ತುಂಬಿದೆ. ನಗರದ ಬೀದಿ ಬೀದಿಗಳಲ್ಲಿ ಗಂಡು ಹೆಣ್ಣುಗಳ ನೃತ್ಯಗೀತಗಳು ಇನ್ನೂ ಕಡಿಮೆಯಾಗಿಲ್ಲ. ಪುರಾತನ ರಾಜಪುತ್ರನಿಗೂ ನೂತನ ರಾಜಕುಮಾರಿಗೂ ಮದುವೆ ಎರಡು ರಾಜ ವಂಶಗಳು ಒಂದಾಗಿವೆ. ರಟ್ಟ ಧರ್ಮಾದಿತ್ಯರು ಅಳಿಯನ ಕೈಗೆ ರಾಜ್ಯಭಾರವನ್ನು ಒಪ್ಪಿಸಿ ಚಿಲ್ಲಕೂಟ ವಿಹಾರದಲ್ಲಿ ಆಶ್ರಯ ಪಡೆದಿದ್ದಾರೆ. ಸಮ್ರಾಟ ಸ್ಕಂದಗುಪ್ತರು ವಧೂವರರಿಗಾಗಿ ಸೇನಾ ಶಿಬಿರದಿಂದ ಐದು ಆನೆಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾರೆ. ವಿಶ್ವಾಸಘಾತಕ ಕಿರಾತ […]Read More