ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಹಿಂದಿನ ಸಂಚಿಕೆಯಿಂದ…. ಸ್ಕಂದಗುಪ್ತ- ನಿನ್ನ ಅವಸ್ಥೆಯನ್ನು ನೋಡಿದರೆ ನನಗೆ ‘ಅಯ್ಯೋ’ ಎನಿಸುತ್ತದೆ. ಮತ್ತೆ ಮತ್ತೆ ಕಾಳಿದಾಸನ ಮಾತುಗಳನ್ನು ಉದಾಹರಿಸುತ್ತಿರುವೆ. ನೀನು ಯುದ್ಧವನ್ನು ನೋಡಬೇಕೆಂದು ಆಸೆಪಟ್ಟೆ. ಆದ ಕಾರಣ ನಿನ್ನನ್ನು ಜೊತೆಯಲ್ಲಿ ಕರೆದುಕೊಂಡು ಬಂದೆ. ಹೀಗೆಂದು ತಿಳಿದಿದ್ದರೆ ನಿನ್ನ ಹೆಂಡತಿಯನ್ನೂ ಜೊತೆಯಲ್ಲಿ ಕರೆದುಕೊಂಡು ಬರಬಹುದಾಗಿತ್ತು. ಪಿಪ್ಪಲೀ ಮಿಶ್ರ- ‘ಬೇಡ ವಯಸ್ಯ. ಇದೇ ಒಳ್ಳೆಯದು. ನನಗೆ ಸ್ವಲ್ಪ ನೋವಾದರೂ ಪರವಾಗಿಲ್ಲ. ಆಕೆ ಏನಾದರೂ ಬಂದಿದ್ದರೆ ಇಲ್ಲಿಯ ಸೈನ್ಯ, ಆನೆ ಕುದುರೆ ಇವುಗಳನ್ನೆಲ್ಲಾ ನೋಡಿ, ಹೆದರಿ, ಪ್ರಾಣವನ್ನೇ ಬಿಡುತ್ತಿದ್ದಳು.’ ಈ ರೀತಿ […]Read More