ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಹಿಂದಿನ ಸಂಚಿಕೆಯಿಂದ…. ಮರುದಿನ ಬೆಳಗ್ಗೆ ಸಚಿವ ಚತುರಾನನ ಭಟ್ಟನು ರಾಜಭವನದಲ್ಲಿ ಚಿತ್ರಕನನ್ನು ಭೇಟಿ ಮಾಡಲು ಬಂದನು. ಸ್ವಸ್ತಿ ವಾಚನದ ನಂತರ ಅವನು ‘ನಿನ್ನೆ ರಾತ್ರಿ ಅರಮನೆಯ ಪ್ರಾಕಾರದಲ್ಲಿಯೇ ತಮ್ಮ ಮೇಲೆ ಹಲ್ಲೆ ನಡೆಯಿತೆಂದುಕೇಳಿ ತುಂಬ ವಿಷಾದವಾಯಿತು. ತಮಗೆ ಮೇಲಿಂದ ಮೇಲೆ ತೊಂದರೆಗಳು ಉಂಟಾಗುತ್ತಿವೆ. ಇದರಿಂದ ತಮಗೆ ಬಹಳ ನೋವಾಗಿರಬಹುದು. ಸರಿರಾತ್ರಿಯಲ್ಲಿ ರಕ್ಷಣೆಯಿಲ್ಲದೆ ಹೊರಗೆ ಹೋದರೆ ಅಪಾಯ ತಪ್ಪಿದ್ದಲ್ಲ ಅರಮನೆಯಲ್ಲಿಯೂ ವಿಪತ್ತುಗಳು ಘಟಿಸುತ್ತಲೇ ಇರುತ್ತವೆ’ ಎಂದನು. ಕಂಚುಕಿಯೂ ಅಲ್ಲೇ ಇದ್ದನು. ಅವನು ‘ಇದೇ ವಿಷಯವನ್ನು ನಾನೂ ಕೂಡ ಹೇಳಿದೆ. […]Read More