ಕವಿ ಶ್ರೀ ಮುತ್ತು ವಡ್ಡರ ರಾಜ್ಯಮಟ್ಟದ ಚಾಲುಕ್ಯ ಸಾಹಿತ್ಯ ರತ್ನ ಪ್ರಶಸ್ತಿಗೆ ಆಯ್ಕೆ…
“ಆವರ್ತ” ಇದು ವೇದೋತ್ತರ ಕಾಲ ಘಟ್ಟದ ಕಲ್ಪನೆಯಲ್ಲಿ ಮೂಡಿಬಂದತಹ ಕಾದಂಬರಿ. ಇದರ ಲೇಖಕಿ ಶ್ರೀಮತಿ ಆಶಾ ರಘು. “ಆವರ್ತ” 2014 ರಲ್ಲಿ ಪ್ರಥಮ ಆವೃತಿ ಬಿಡುಗಡೆಯಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಹಾಗೆಯೇ ಲೇಖಕಿ ಆಶಾ ರಘು ರವರಿಗೆ ಅನೇಕ ಸಾಹಿತ್ಯಾಭಿಮಾನಿಗಳನ್ನು ದೊರಕಿಸಿಕೊಟ್ಟಂತಹ ಕೃತಿ. ಶ್ರೀಮತಿ ಆಶಾ ರಘು ರವರು ಬೆಂಗಳೂರಿನ ವಿಜಯನಗರ ಪಿ. ಯು. ಕಾಲೇಜು ಹಾಗು ಆದಿಚುಂಚನಗಿರಿ ಬಿ ಬಿ ಎಂ ಕಾಲೇಜಿನಲ್ಲಿ ಕೆಲ ಕಾಲ ಕನ್ನಡ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿ, ನಂತರ […]