ಸನ್ಮಾರ್ಗದ ದುಂಬಿ – ಕವನ ಸಂಕಲನ ಬಿಡುಗಡೆ ತುಮಕೂರಿನ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ಮುಂಭಾಗ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಹಾಗೂ ಪ್ರಸ್ತುತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಗಣಿತ ಶಿಕ್ಷಕರಾದ ಶ್ರೀ ಮುತ್ತು ಯ. ವಡ್ಡರ ಇವರ ಮೂರನೇ ಕೃತಿ ಸನ್ಮಾರ್ಗದ ದುಂಬಿ ಸರಳವಾಗಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರೀಮಠದ ಭಕ್ತರ […]
ಕೊಬಾಲ್ಟ್ ಭಾವ ಬಣ್ಣ ಧಾರೆ ಸ್ವರ, ತಾಳ, ಬಣ್ಣ ಮೇಳೈಸಿದ ಅಪೂರ್ವ ತ್ರಿವೇಣಿ ಸಂಗಮ “ಭಾವ ಬಣ್ಣ ಧಾರೆ” ಕಾರ್ಯಕ್ರಮ. ಸ್ವರ ತಾಳ ಬಣ್ಣದೊಂದಿಗೆ ಕೇಳುಗರ ಮನಸ್ಸಿಗೆ, ಹೃದಯಕ್ಕೆ, ಕಣ್ಣಿಗೆ ಹಬ್ಬವುಂಟಾಗಿ ಅಲ್ಲೊಂದು ಭಾವ ಲೋಕವೇ ಸೃಷ್ಟಿಯಾಗುತ್ತು. ಹಾಡಿನಲ್ಲಿ ಭಾವ ಹುಟ್ಟಿ ಬಣ್ಣದ ಮೂಲಕ ಧಾರೆಯಾಗಿ ಒಂದು ದೃಶ್ಯವಾಗಿ ಕಲಾಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ರಾಜರಾಜೇಶ್ವರಿ ನಗರದ ಕೊಬಾಲ್ಟ್ ಫೋರಂ ಆಫ್ ಆರ್ಟ್ ಮತ್ತು ಮ್ಯೂಸಿಕ್ ಸಂಸ್ಥೆಯಿಂದ ಭಾನುವಾರ 11-01-2026 ರಂದು ಭಾವ ಬಣ್ಣ ಧಾರೆ ಕಾರ್ಯಕ್ರಮ […]Read More
ಅವಳಿ ಸಂಘಗಳಿಂದ ಸೂಟಿ ಪತ್ರಿಕೆ ಹಾಗೂ ಪದಗ್ರಹಣ ಕಾರ್ಯಕ್ರಮ – ಹುನಗುಂದ ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ ಹುನಗುಂದದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ಎಸ್ ಸಿ /ಎಸ್ ಟಿ ಪ್ರಾಥಮಿಕ ಮಾಧ್ಯಮಿಕ ಶಿಕ್ಷಕರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹುನಗುಂದ ಹಾಗೂ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹುನಗುಂದ ಅವಳಿ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸೂಟಿ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸರಳವಾಗಿ ಸುಂದರವಾಗಿ ಯಶಸ್ವಿಯಾಯಿತು. ಸರಕಾರಿ ನೌಕರರ ಸಂಘದ […]Read More
ಕೊಬಾಲ್ಟ್ ಕಲಾ ಸಂಸ್ಥೆ ಕಲಾ ಸಮ್ಮಿಲನದ ಕಾರ್ಯಕ್ರಮ ಕೊಬಾಲ್ಟ್ ಕಲಾ ಸಂಪರ್ಕ ಪ್ರಕೃತಿಯ ತರಂಗಗಳೊಂದಿಗೆ ಕಲಾ ತರಂಗಗಳು ಮೇಳೈಸಿದಾಗ ಮನಸ್ಸಿಗೆ ಮುದ, ಆಹ್ಲಾದಕರ ಅನುಭವ. ಇಂತಹ ಒಂದು ವಾತಾವರಣವೇ ಕಲೆಯಾಗಿತ್ತು. ಭಾನುವಾರ 7-12-2025 ರಂದು ರಾಜ ರಾಜೇಶ್ವರಿ ನಗರದ, ಬಿಇಎಂಎಲ್ ಬಡಾವಣೆಯ ಮಾವಿನ ತೋಪಿನ ಉದ್ಯಾನವನದಲ್ಲಿ ಕೊಬಾಲ್ಟ್ ಕಲಾ ಸಂಸ್ಥೆ ಕಲಾ ಸಮ್ಮಿಲನದ ಕಾರ್ಯಕ್ರಮ ಹಮ್ಮಿಕೊಂಡಿತ್ತು. 25 ಕ್ಕೂ ಹೆಚ್ಚು ಕಲಾವಿದರು, ನೂರಾರು ಕಲಾ ಪ್ರಿಯರು, ಕಲಾ ಮಕ್ಕಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಅದಕ್ಕೆ ಸರಿಯಾಗಿ ಕರ್ನಾಟಕ ಲಲಿತಕಲಾ […]Read More
ಉಪಾಸನ ಬುಕ್ಸ್ ಪ್ರಕಾಶನ ಸಂಸ್ಥೆಯ 15 ಕೃತಿಗಳ ಬಿಡುಗಡೆ ಸಮಾರಂಭ ಉಪಾಸನ ಬುಕ್ಸ್ ಪ್ರಕಾಶನ ಸಂಸ್ಥೆಯ 15 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವು ದೀಪಾವಳಿಯ ಮುನ್ನಾ ದಿನವಾದ 19.10.2025, ಭಾನುವಾರದಂದು ಬೆಂಗಳೂರಿನಲ್ಲಿ ಸಾಹಿತ್ಯಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸುಮಧುರವಾದ ಪ್ರಾರ್ಥನೆಯ ನಂತರ ಹಿರಿಯ ಸಾಹಿತಿ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರಾದ ಶ್ರೀ ನಿಡಸಾಲೆ ಪುಟ್ಟಸ್ವಾಮಯ್ಯನವರ ಅಧ್ಯಕ್ಷತೆಯಲ್ಲಿ ಪುಸ್ತಕಗಳು ಬಿಡುಗಡೆಗೊಂಡವು. ಪುಸ್ತಕ ಬಿಡುಗಡೆಯ ನಂತರ ಮಾತನಾಡಿದ ಶ್ರೀಯುತ ನಿಡಸಾಲೆ ಪುಟ್ಟಸ್ವಾಮಯ್ಯನವರು” ಇಂತಹ ಸಾಹಿತ್ಯದ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಬರಬೇಕು. […]Read More
ಸಂಗೀತ ಸಂಜೆ – ಸ್ವರಸಿರಿ ಕೊಬಾಲ್ಟ್ ಕಲಾ ಸಂಸ್ಥೆ ದಿನಾಂಕ 3ರ ಆಗಸ್ಟ್ ಭಾನುವಾರ 2025 ರಾಜರಾಜೇಶ್ವರಿ ನಗರದ ಕೊಬಾಲ್ಟ್ ಕಲಾ ಗ್ಯಾಲರಿಯಲ್ಲಿ “ಸ್ವರಸಿರಿ” ಹೆಸರಿನಲ್ಲಿ ಹಿಂದೂಸ್ತಾನಿ ಸಂಗೀತ ಸಂಜೆ ಹಮ್ಮಿಕೊಂಡಿತ್ತು. ಶ್ರೀಮತಿ ರೇಷ್ಮಾ ಭಟ್ಟ ಅವರು ಹಿಂದೂಸ್ತಾನಿ ಸಂಗೀತದಲ್ಲಿ ಮಾಡಿರುವ ಸಾಧನೆಯಿಂದಾಗಿ, ತಮ್ಮ ಧ್ವನಿಸಂಪತ್ತಿನಿಂದಾಗಿ ಬೇರೆ ಬೇರೆ ರಾಗಗಳ ಮೂಲಕ ಶ್ರೋತೃಗಳ ಮನತಣಿಸುವುದರಲ್ಲಿ ಸಫಲರಾದರು. ಮೊದಲಿಗೆ ರಾಗ ಮುಲ್ತಾನಿಯಲ್ಲಿ ವಿಲಂಬಿತ್ ಲಯದಲ್ಲಿ ಪ್ರಾರಂಭಿಸಿ ದೃತ್ ತೀನ್ ತಾಲದಲ್ಲಿ ಪ್ರಸ್ತುತ ಪಡಿಸಿದರು. ತಮ್ಮ ಸ್ವರ ಸಾಧನೆ, ರಾಗದಲ್ಲಿಯ […]Read More
ಸಲೋನಿ ಶಾಲೆಯಲ್ಲಿ ಬೆಳ್ಳಿ ಹಬ್ಬದ ಸಂಭ್ರಮ ಬೇಗೂರು ವಿಶ್ವಪ್ರಿಯ ಬಡಾವಣೆಯಲ್ಲಿ ಸಲೋನಿ ಶಾಲೆಯು 25 ವರ್ಷ ಪೂರೈಸಿ ತನ್ನ ಬೆಳ್ಳಿ ಹಬ್ಬವನ್ನು ಆಚರಿಸುತ್ತಿರುವುದು ಸಂತಸದ ವಿಷಯ. ಈ ಸಂದರ್ಭದಲ್ಲಿ ದಿನಾಂಕ: 26-07-2025 ರಂದು ಶನಿವಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಖ್ಯಾತ ಕಲಾವಿದ ಗಣಪತಿ ಎಸ್. ಹೆಗಡೆ ಗೀತ ಚಿತ್ರ ಬಿಡಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಣಪತಿ ಹೆಗಡೆಯವರು ಮಾತನಾಡಿ ಮಕ್ಕಳಿಗೆ ಶಿಕ್ಷಣದಲ್ಲಿ ಕಲೆಯ ಮಹತ್ವವನ್ನು ತಿಳಿಸಿದರು. ಗೀತ ಚಿತ್ರಕ್ಕೆ ಹಾಡಿನ ಮೂಲಕ ಅನೂಪ ಹೆಗಡೆ ಸಾಥ್ ನೀಡಿದರು. ನೂರಾರು […]Read More
ಮಾರ್ಕೋಲು ಹಾಗು ನೂತನ ಜಗದಾ ಬಾಗಿಲು ಕೃತಿಗಳ ಲೋಕಾರ್ಪಣೆ 20 ಜುಲೈ ಭಾನುವಾರದಂದು ‘ಉಪಾಸನ ಬುಕ್ಸ್’ ಪ್ರಕಾಶನ ಸಂಸ್ಥೆಯ ವತಿಯಿಂದ ನನ್ನ ರಚನೆಯ ‘ಮಾರ್ಕೋಲು’ ಕಾದಂಬರಿ ಹಾಗೂ ನನ್ನ ಸಂಪಾದನೆಯ, 58 ಕಥೆಗಾರರ ಕಥೆಗಳನ್ನು ಒಳಗೊಂಡ ‘ನೂತನ ಜಗದಾ ಬಾಗಿಲು’ ಕಥಾ ಸಂಕಲನವು ಬೆಂಗಳೂರಿನ ಮಲ್ಲೇಶ್ವರದ ‘ಗಾಂಧಿ ಸಾಹಿತ್ಯ ಸಂಘ’ದಲ್ಲಿ ಲೋಕಾರ್ಪಣೆಗೊಂಡಿತು. ಹಿರಿಯ ನಟರೂ ಲೇಖಕರೂ ಆದ ಶ್ರೀ ಶ್ರೀನಿವಾಸ ಪ್ರಭು ಅವರು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ, ಶ್ರೀ ಲಿಂಗರಾಜ ಸೊಟ್ಟಪ್ಪನವರು ‘ಮಾರ್ಕೋಲು’ ಕಾದಂಬರಿಯನ್ನು ಪರಿಚಯಿಸಿದರೆ, […]Read More
ಯೋಗಾ ಯೋಗ.. ಯೋಗ ಭಾರತೀಯ ಸಂಸ್ಕೃತಿಯ ಹೆಮ್ಮೆ. ವರ್ಷದ ಅತೀ ದೀರ್ಘ ದಿನವಾದ, ಅಥವಾ ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾದ ಜೂನ್ 21ನ್ನು ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ. ಮೊದಲು ಆದಿಯೋಗಿಯಾದ ಶಿವ ಯೋಗವನ್ನು ಸಪ್ತರ್ಷಿಗಳಿಗೆ ಬೋಧಿಸಿದರೆಂದು, ನಂತರ ಯೋಗವೆಂಬುದು ಅಸ್ತಿತ್ವಕ್ಕೆ ಬಂತು ಎಂದು ಹೇಳಲಾಗುತ್ತದೆ. ಆನಂತರ ಆದಿಶೇಷ ಯೋಗದ ವಿಸ್ತಾರತೆಯನ್ನು ತಿಳಿಯುವ ಸಲುವಾಗಿ, ಮತ್ತು ಜಗತ್ತಿಗೆ ತಿಳಿಸುವ ಸಲುವಾಗಿ ಪತಂಜಲಿ ಮಹರ್ಷಿಯಾಗಿ ಜನ್ಮವೆತ್ತಿ ಯೋಗಾಭ್ಯಾಸ ಮಾಡಿ ಭೂಮಿಯಲ್ಲಿ ಯೋಗದ ಮಹತ್ವವನ್ನು ಸಾರಿದರು ಎಂದು […]Read More
ಕುಂಭಮೇಳದಲ್ಲೊಂದು ಸುತ್ತು – 2 ಭಾರತ ದೇಶವು ಆಧ್ಯಾತ್ಮಿಕತೆಯ ನೆಲೆವೀಡು ಎಂಬುದು ಎಲ್ಲರಿಗೂ ತಿಳಿದಿದೆ,.ದೇಶದ ಮೂಲೆ ಮೂಲೆಗಳಲ್ಲಿ ವಿಭಿನ್ನ ಧಾರ್ಮಿಕ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ನಾವು ಇಲ್ಲಿ ಕಾಣಬಹುದು. ನಮ್ಮ ದೇಶದ ಹಲವು ಸ್ಥಳಗಳು ಬಹಳ ಜನಪ್ರಿಯವಾಗಿವೆ. ಇಲ್ಲಿನ ಆಚರಣೆಗಳು ಮತ್ತು ಧಾರ್ಮಿಕ ಮೆರವಣಿಗೆಗಳಿಂದಾಗಿ ಇಡೀ ಜಗತ್ತಿಗೆ ಪರಿಚಯಿಸಲ್ಪಟ್ಟಿವೆ. ಅಂತಹ ಆಚರಣೆಗಳಲ್ಲಿ, ಕುಂಭಮೇಳವೂ ಒಂದು. ಕುಂಭಮೇಳವನ್ನು ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆ ಎಂದು ಗುರುತಿಸಲಾಗಿದೆ. ನಮ್ಮ ದೇಶದಲ್ಲಿ ನಡೆಯುವ ನಾಲ್ಕು ಪ್ರಮುಖ ಕುಂಭಮೇಳಗಳು ಪ್ರಸ್ತುತ ನಾವು ಪ್ರಯಾಗರಾಜ್ನ […]Read More