ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಅ-ಜಾಂತ ಎಂದರೆ ತಿಳಿಯದ್ದು ಎಂದು ಅರ್ಥ. ಹಾಗಾಗಿ ಅಜಂತ ನಾಮಧೇಯವಾಗಿದೆ. ಇದು ಹುಲಿಗಳೇ ವಾಸಿಸುವ ದಟ್ಟ ಅರಣ್ಯದಲ್ಲಿದ್ದು ವಾಘೋರ ಎಂಬ ನದಿಯ ದಡದಲ್ಲಿ ಇದೆ. ನದಿಯು ಕುದುರೆಯ ಲಾಳದ ಆಕಾರದಲ್ಲಿ ಬಾಗಿ ಮುಂದಕ್ಕೆ ಹರಿಯುತ್ತದೆ. ವ್ಯಾಘ್ರಗಳೇ ಹೆಚ್ಚಾಗಿರುವ ಈ ಕಾಡಿನಲ್ಲಿ ಎಲ್ಲ ಹುಲಿಗಳೂ ನೀರು ಕುಡಿಯಲು ಇಲ್ಲಿಗೇ ಬರುವುದರಿಂದ ಈ ನದಿಗೆ ವಾಘೋರ ಎಂಬ ಹಸರು ಬಂದಿದೆ, ಈ ಪರಿಸರದ ಕಲ್ಲುಗಳು ಬಹಳ ಕಠಿಣವಾಗಿರುವುದರಿಂದ ಶಿಲಾನ್ಯಾಸಕ್ಕೆ ಸೂಕ್ತವಾದುದು ಮತ್ತು ಬೇಸಿಗೆಯನ್ನು ಬಿಟ್ಟು ಉಳಿದ ಎಲ್ಲ ಕಾಲಮಾನಗಳೂ ಬಹಳ […]