ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಹಿಂದಿನ ಸಂಚಿಕೆಯಿಂದ…. ಅಶ್ವಚೋರ ಚಿತ್ರಕನು ಕಾಡಿನ ಮಧ್ಯೆ ಮರೆಯಾದನಲ್ಲವೆ! ಆ ಕಾಡು ಸಣ್ಣ ಪುಟ್ಟದಲ್ಲ. ಸುಮಾರು ಆರು ಹರದಾರಿಯಷ್ಟು ವಿಸ್ತಾರವಾದ ಪ್ರದೇಶದಲ್ಲಿ ಅದು ವ್ಯಾಪಿಸಿತ್ತು. ಮುಗಿಲೆತ್ತರ ಬೆಳೆದ ದಟ್ಟವಾದ ಕಾಡು. ಭೂಮಿ ಎಲ್ಲ ಕಡೆಯೂ ಸಮತಲವಾಗಿಲ್ಲ. ಅಲಲ್ಲಿ ಒರಟು ಕಲ್ಲುಗಳಿಂದ ಕೂಡಿದ ಹಳ್ಳ ದಿಣ್ಣೆಗಳು, ಕೆಲವು ಕಡೆ ಮರಗಳಿಂದ ಸುತ್ತವರಿದಿರುವ ಹುಲ್ಲಿನ ವಿಶಾಲವಾದ ಬಯಲು; ಕೆಲವು ಕಡೆ ಬಂಜರು ಪ್ರದೇಶದಲ್ಲಿ ಬೆಳೆದ ಮುಳ್ಳಿನ ಗಿಡಗಳು; ಕೆಲವು ಕಡೆ ಕಿರಿದಾಗಿ ಹರಿಯುತ್ತಿರುವ ತೊರೆಗಳು. ಇದು ಜಿಂಕೆ, ಹಂದಿ, ಮೊಲ, […]Read More