ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಹಿಂದಿನ ಸಂಚಿಕೆಯಿಂದ… ಅಪ್ರಮೇಯ ಬೆಂಗಳೂರನ್ನು ಇಷ್ಟು ಬೇಗ ಬಿಡಬೇಕೆಂಬ ಇಚ್ಛೆ ಇರಲಿಲ್ಲ ಆದರೆ ತನ್ನಲ್ಲಿರುವ ವಿಗ್ರಹಗಳ ಭದ್ರತೆಗಾಗಿ ನಿಂತಲ್ಲೇ ನಿಲ್ಲದೆ ದಕ್ಷಿಣ ಭಾರತವನ್ನು ಒಂದಿಷ್ಟು ಧರ್ಮ ಪ್ರಚಾರವನ್ನು ಮಾಡುತ್ತಾ ಸುತ್ತೋಣವೆಂದು ಹೈದರಾಬಾದ್ ಗೆ ಹೋಗೋಣವೆಂದು ನಿರ್ಧರಿಸಿ ಶಿಷ್ಯರ ಹಾಗು ನಾಗ ಗಾಂಧಾರಿಯ ಜೊತೆ ರೈಲು ಹತ್ತಿದ. ಮುಂದೆ… –ಒಂಬತ್ತು- ಹೈದರಾಬಾದಿನ ಸಾಲಾರ್ ಜಂಗ್ ಮ್ಯೂಸಿಯಂ ನೋಡಿದರು ಬೆಳಗ್ಗೆ. ನಂತರ ಹೊಟೇಲ್ಗೆ ಮರಳಿ ಮಧ್ಯಾಹ್ನ ಸ್ವಲ್ಪ ವಿಶ್ರಾಂತಿ ಪಡೆದರು. ಸಂಜೆ ಸಣ್ಣ ಗುಡ್ಡವೊಂದರ ಮೇಲಿನ ಬಿರ್ಲಾ ಮಂದಿರ್ನವರ ಹಾಲ್ನಲ್ಲಿ […]Read More