ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಪ್ರತ್ಯಗಾತ್ಮ ಚಿಂತನ ಇಳಿಹೊತ್ತು ಸಂಜೆಯಲಿ ಮಬ್ಬುಗತ್ತಲೆಯಲ್ಲಿಹುಲು ಸರವಿ ಬಿದ್ದಿರಲು ಹುತ್ತವನು ಬಳಸಿಎಲರುಣಿಯ ಭ್ರಮೆ ಬರಲು ಅದನು ಪರಿಕಿಸಬೇಕುಬಳಿಕವೇ ದಿಟದರಿವು !- || ಪ್ರತ್ಯಗಾತ್ಮ || ಬ್ರಹ್ಮನೆಂದರೆ ನಾಲ್ಕು ಮೊಗದ ಬ್ರಹ್ಮನು ಅಲ್ಲಬ್ರಹ್ಮಾಂಡವ್ಯಾಪಿ ಆ ಬ್ರಹ್ಮ ಪರವಸ್ತುಬ್ರಹ್ಮ ಚಿದ್ಘನ ವಸ್ತು; ನಿರ್ಗುಣ, ನಿರಾಕಾರ,ಬ್ರಹ್ಮ ಚೈತನ್ಯವೈ- || ಪ್ರತ್ಯಗಾತ್ಮ || ಬಳ್ಳಿ ಮಿಂಚಿನ ಹೊಳಪು; ಬಣ್ಣ ಬಣ್ಣದ ಮುಗಿಲುಹುಲ್ಲ ಮೇಲಿನ ಹನಿಯು; ಮಳೆಬಿಲ್ಲ ಸೊಬಗುಎಲ್ಲ ಕ್ಷಣ ಭಂಗರವು, ವೈರಾಗ್ಯ ಸಹಕಾರಿಬಲ್ಲ ಜ್ಞಾನಿಯೆ ಬಲ್ಲ ! – || ಪ್ರತ್ಯಗಾತ್ಮ || […]