ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಕೂಸು ತಿನ್ನಲು ತಂದ ರೊಟ್ಟಿ ಕಾಗೆಯ ಪಾಲುಕಾಸಿಟ್ಟ ಹಾಲನ್ನು ಬೆಕ್ಕು ಕುಡಿದಿತ್ತು,ಲೇಸಾಯ್ತು ಆ ವಸ್ತು ನಿನ್ನದಲ್ಲವು ತಿಳಿಯೊಬೇಸರವು ಅದಕೇಕೆ- || ಪ್ರತ್ಯಗಾತ್ಮ || ಕಳೆ ಕಿತ್ತು ಹೊಲದ ಬೆಳೆ ಕಾಪಿಡುವ ರೈತನೋಲ್ಇಳೆಯ ಪಾಲಿಪ ರಾಜನಿರಬೇಕು ಜಗದಿ,ಕೊಲೆ ಸುಲಿಗೆ ಕಳ್ಳತನ ಮಾಳ್ಪವರ ಶಿಕ್ಷಿಸುತಸಲಹಿ ಕಾಪಿಡಬೇಕು- || ಪ್ರತ್ಯಗಾತ್ಮ || ಗುಡಿಸಿ ಸಾರಿಸಿ ಮತ್ತೆ ರಂಗವಲ್ಲಿಯನಿಟ್ಟುಸಡಗರದಿ ಬಾಗಿಲಿಗೆ ಕುಂಕುಮವನಿಟ್ಟುಮಡಿಯುಟ್ಟು ಶ್ರೀಮಾತೆ ತುಳಸಿ ಪೂಜೆಯ ಗೈವಮಡದಿಯೇ ಸದ್ಗೃಹಿಣಿ- || ಪ್ರತ್ಯಗಾತ್ಮ || ಇಂದೇನೊ ಮುಂದೇನೊ ಕಾಂಬರಾರಿಹರಿಲ್ಲಿ ?ಬಂದುದನು ಸಂತಸದಿ ಉಣ್ಣುತಿರಬೇಕು,ಮಂದಹಾಸವ ಬೀರಿ […]