ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಶ್ರೀ ಎಂ.ಎಚ್. ಪೂಜಾರಿ
ಕಳೆದ ಬಾರಿ ಜಗತ್ತಿನ ನಾನಾ ಭಾಗಗಳಲ್ಲಿ ಗೂಬೆಯನ್ನು ಅಪಶಕುನದ ದ್ಯೋತಕವಾಗಿಯೂ ಜ್ಞಾನದ ದ್ಯೋತಕವಾಗಿಯೂ ಕಾಣುವುದನ್ನು ನೋಡಿದ್ದೇವೆ. ಈ ಬಾರಿ ಈ ಪ್ರವೃತ್ತಿ ಕೇವಲ ಜನಸಾಮಾನ್ಯರಲ್ಲಿ ಮಾತ್ರವಲ್ಲ ಸಾಹಿತಿಗಳ, ಕಲಾವಿದರ ಕೃತಿಗಳಲ್ಲಿಯೂ ಇದು ಹಾಗೇ ಎಂಬುದನ್ನು ನೋಡೋಣ. ಜಗತ್ತಿನ ಮಹಾನ್ ಕಾವ್ಯಗಳಲ್ಲಿ ಒಂದಾದ ಮಹಾಭಾರತದಲ್ಲಿ ಕುರುಕ್ಷೇತ್ರ ಯುದ್ಧದಲ್ಲಿನ ಕೊನೆಯ ಅಂಕ ದುರ್ಯೋಧನ ಕೊನೆಯ ಘಳಿಗೆಗಳನ್ನು ಎಣಿಸುತ್ತಿರುವಾಗ ಅಶ್ವತ್ಥಾಮ “ಪಾಂಡವರೈವರ ತಲೆಗಳನ್ನು ತರಿದು ತರುವೆ” ಎಂದು ಮಧ್ಯರಾತ್ರಿ ಅವರ ಪಾಳಯಕ್ಕೆ ಹೋಗುವುದನ್ನು ವಿವರಿಸುವಾಗ ವ್ಯಾಸ ಮಹರ್ಷಿಗಳು ಅಶ್ವತ್ಥಾಮ ಗೂಬೆಯನ್ನು ಕಂಡ […]