ಪಿತೃಪಕ್ಷ – ಮಹಾಲಯ ಅಮಾವಾಸ್ಯೆ ಭಾದ್ರಪದ ಮಾಸದ ಬಹುಳ ಪಾಡ್ಯದಿಂದ ಅಮಾವಾಸ್ಯೆಯವರೆಗೆ 15 ದಿನಗಳನ್ನು ಪಿತೃಪಕ್ಷ ಅಥವಾ ಪಕ್ಷಮಾಸವೆನ್ನುತ್ತಾರೆ. ಈ ಸಮಯದಲ್ಲಿ ಪಿತೃಗಳು ತಮ್ಮ ಮಕ್ಕಳಿಂದ ಪಿಂಡ, ತಿಲೋದಕಗಳನ್ನು ಎದುರು ನೋಡುತ್ತಿರುತ್ತಾರೆ. ಈ ಹದಿನೈದು ದಿನಗಳಲ್ಲಿ ಯಾರು ಶ್ರಾದ್ಧವನ್ನು ಮಾಡುತ್ತಾರೋ ಅವರನ್ನು ಸಂತೃಪ್ತರಾದ ಪಿತೃಗಳು ಉತ್ತರೋತ್ತರ ಅಭಿವೃದ್ದಿಯಾಗಲೆಂದು ಆಶೀರ್ವಾದ ಮಾಡುತ್ತಾರೆ. ಪಿತೃಗಳ ಆಶೀರ್ವಾದವಿದ್ದರೆ ಮಕ್ಕಳು ಮೊಮ್ಮಕ್ಕಳು ಆಯುರಾರೋಗ್ಯ ಆಯುಷ್ಯಗಳನ್ನು ಪಡೆದು ಜೀವನದಲ್ಲಿ ಪ್ರಗತಿಯನ್ನು ಹೊಂದುತ್ತಾರೆ. ನಮಗೆ ಜನ್ಮನೀಡಿ ನಾವು ಈಗಿರುವ ಪರಿಸ್ಥಿತಿಗೆ ನಮ್ಮ ಪಿತೃಗಳ ಕೊಡುಗೆ ಬಹಳಷ್ಟಿರುತ್ತದೆ, […]
admin_sahithi
September 2, 2023
ಪರಸ್ಪರ ರಕ್ಷಣೆಯ ರಕ್ಷಾ ಬಂಧನ ರಕ್ಷಾ ಬಂಧನವನ್ನು ಸಹೋದರ ಮತ್ತು ಸಹೋದರಿಯ ಬಾಂಧವ್ಯದ ಸಂಕೇತವಾಗಿ ದೇಶದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಭ್ರಾತೃತ್ವದ ನಡುವಿನ ಪ್ರೀತಿಯ ಸಂಕೇತ ಮತ್ತು ಪರಸ್ಪರರನ್ನು ರಕ್ಷಣೆ ಮಾಡುವ ಮತ್ತು ಪರಸ್ಪರ ಮನಸ್ತಾಪವನ್ನು ಮರೆಯುವ ಸಂಕಲ್ಪವನ್ನು ಮಾಡುವ ಉದ್ದೇಶದಿಂದ ಆಚರಿಸಲಾಗುತ್ತದೆ. ಇದು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬವಾಗಿದ್ದು, ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಕ್ಷಾ ಬಂಧನವನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ […]Read More